ಜನ ಮನದ ನಾಡಿ ಮಿಡಿತ

Advertisement

ದೇಶ ಮತ್ತು ಮಣ್ಣಿನ ಋಣ ತೀರಿಸೋಣ: ಅನುಪಮಾ ಎ. ರಾವ್

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಜಂಟಿ ಆಶ್ರಯದಲ್ಲಿ ತೋಕೂರು ಗ್ರಾಮದಲ್ಲಿ “ನನ್ನ ಮಣ್ಣು ನನ್ನ ದೇಶ “ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿರುವ ವೀರಯೋಧರಿಗೆ ನಮನ ಸಲ್ಲಿಸಲಾಯಿತು ಮತ್ತು ದೇಶದ ರಕ್ಷಣೆಗಾಗಿ ಪ್ರತಿಜ್ಞೆ ಕೈಗೊಳ್ಳಲಾಯಿತು. ಅಭಿಯಾನದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ. ರಾವ್, ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಯಶೋದಾ ಪಿ. ರಾವ್, ಯುವಕ ಸಂಘದ ಹಿರಿಯ ಸದಸ್ಯರಾದ ದಾಮೋದರ್ ಶೆಟ್ಟಿ ವಿನೋದ ಭಟ್, ಪುಷ್ಪ ಜಿ ಭಂಡಾರಿ, ರತ್ನ ಭಂಡಾರಿ,ಪ್ರಫುಲ್ಲ ಆರ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!