ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮೂಡುಬಿದಿರೆ ತಾಲೂಕಿನ ವತಿಯಿಂದ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ ಹಾಗೂ ಪಶು ಸಖಿಯರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೈನುಗಾರರಿಗೆ ಪರಿಕರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿ ಗೋಮಾತೆಗೆ ಗೋಪೂಜೆ ಸಲ್ಲಿಸಿದರು.

ಕೇಂದ್ರ ಸರಕಾರದ ಪಶುವೈದ್ಯಕೀಯ ಇಲಾಖೆಯಡಿಯಲ್ಲಿ ಉಚಿತ ಲಸಿಕೆ, ನೆಲಹಾಸು ಸೇರಿದಂತೆ ಹೈನುಗಾರಿಗೆ ಹಾಗೂ ಹೈನುಗಾರರಿಗೆ ಹಲವಾರು ಸೇವೆಗಳು ಹಾಗೂ ಸವಲತ್ತುಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯರು ಅಥವಾ ಪಶು ವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!