ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮೂಡುಬಿದಿರೆ ತಾಲೂಕಿನ ವತಿಯಿಂದ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ ಹಾಗೂ ಪಶು ಸಖಿಯರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೈನುಗಾರರಿಗೆ ಪರಿಕರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿ ಗೋಮಾತೆಗೆ ಗೋಪೂಜೆ ಸಲ್ಲಿಸಿದರು.

ಕೇಂದ್ರ ಸರಕಾರದ ಪಶುವೈದ್ಯಕೀಯ ಇಲಾಖೆಯಡಿಯಲ್ಲಿ ಉಚಿತ ಲಸಿಕೆ, ನೆಲಹಾಸು ಸೇರಿದಂತೆ ಹೈನುಗಾರಿಗೆ ಹಾಗೂ ಹೈನುಗಾರರಿಗೆ ಹಲವಾರು ಸೇವೆಗಳು ಹಾಗೂ ಸವಲತ್ತುಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯರು ಅಥವಾ ಪಶು ವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!