ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮೂಡುಬಿದಿರೆ ತಾಲೂಕಿನ ವತಿಯಿಂದ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ ಹಾಗೂ ಪಶು ಸಖಿಯರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೈನುಗಾರರಿಗೆ ಪರಿಕರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿ ಗೋಮಾತೆಗೆ ಗೋಪೂಜೆ ಸಲ್ಲಿಸಿದರು.

ಕೇಂದ್ರ ಸರಕಾರದ ಪಶುವೈದ್ಯಕೀಯ ಇಲಾಖೆಯಡಿಯಲ್ಲಿ ಉಚಿತ ಲಸಿಕೆ, ನೆಲಹಾಸು ಸೇರಿದಂತೆ ಹೈನುಗಾರಿಗೆ ಹಾಗೂ ಹೈನುಗಾರರಿಗೆ ಹಲವಾರು ಸೇವೆಗಳು ಹಾಗೂ ಸವಲತ್ತುಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯರು ಅಥವಾ ಪಶು ವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!