ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮೂಡುಬಿದಿರೆ ತಾಲೂಕಿನ ವತಿಯಿಂದ ರಬ್ಬರ್ ನೆಲಹಾಸುಗಳ ವಿತರಣಾ ಕಾರ್ಯಕ್ರಮ ಹಾಗೂ ಪಶು ಸಖಿಯರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೈನುಗಾರರಿಗೆ ಪರಿಕರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿ ಗೋಮಾತೆಗೆ ಗೋಪೂಜೆ ಸಲ್ಲಿಸಿದರು.

ಕೇಂದ್ರ ಸರಕಾರದ ಪಶುವೈದ್ಯಕೀಯ ಇಲಾಖೆಯಡಿಯಲ್ಲಿ ಉಚಿತ ಲಸಿಕೆ, ನೆಲಹಾಸು ಸೇರಿದಂತೆ ಹೈನುಗಾರಿಗೆ ಹಾಗೂ ಹೈನುಗಾರರಿಗೆ ಹಲವಾರು ಸೇವೆಗಳು ಹಾಗೂ ಸವಲತ್ತುಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯರು ಅಥವಾ ಪಶು ವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!