ಜನ ಮನದ ನಾಡಿ ಮಿಡಿತ

Advertisement

ತನ್ನ ಹಸುಗೂಸನ್ನ ಕೊಲ್ಲಲು ಯತ್ನಿಸಿದ ಪಾಪಿ ತಂದೆ..! ; ಪೊಲೀಸರ ಎದುರಲ್ಲೇ ಮನಕಲಕುವ ದೃಶ್ಯ

ತಂದೆಯೇ ಪೊಲೀಸರ ಎದುರಿನಲ್ಲಿ ತನ್ನ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಅಮಾನವೀಯ ಘಟನೆ ನಡೆದಿದೆ.


ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದು, ಈತ ಹೆಂಡತಿ ಮಕ್ಕಳನ್ನು ಕೊಲ್ಲಲು ಮುಂದಾಗಿದ್ದು, ಇದರಿಂದ ಗಾಬರಿಗೊಂಡ ಪತ್ನಿ ತನ್ನ ಮಕ್ಕಳನ್ನು ಮನೆಯಲ್ಲೇ ಬಿಟ್ಟು ರಾತ್ರೋ ರಾತ್ರಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾಳೆ.

ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್ ತನ್ನ 6 ವರ್ಷದ ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾನೆ. ಈ ವೇಳೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ” ನನ್ನ ಮಗುವಿಗೆ ಏನು ಬೇಕಾದರೂ ಮಾಡಬಹುದು ಅದನ್ನು ಕೇಳಲು ನೀವು ಯಾರು?” ಎಂದು ಪ್ರಶ್ನಿಸಿ, ಮಗುವನ್ನು ಕೊಲ್ಲಲು ಯತ್ನಿಸಿದ್ದಾನೆ.

ತಕ್ಷಣ ಪೊಲೀಸರು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಪೊಲೀಸರು ಆರೋಪಿ ಮಹೇಶ್ ವಿರುದ್ಧ ಸುಮೊಟೋ ಪ್ರಕರಣ ದಾಖಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!