ಮುಲ್ಕಿ: ಕರ್ನಾಟಕ ಸರಕಾರದ ಪಂಚಾಯತ್ ರಾಜ್ಆಯುಕ್ತಾಲಯ ವತಿಯಿಂದ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ಆಯ್ಕೆಯಾಗಿದೆ.
ಕೆಮ್ರಾಲ್ ಗ್ರಾಮ ಪಂಚಾಯತ್ ಕಳೆದ ಎರಡುವರೆ ವರ್ಷಗಳಲ್ಲಿ ಗ್ರಾಮೀಣಮಟ್ಟದಲ್ಲಿ ಸ್ವಚ್ಛತೆ, ಕುಡಿಯುವ
ನೀರು ಸಹಿತ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿದ್ದು, ಅರ್ಹವಾಗಿಯೇ ಪ್ರಶಸ್ತಿಗೆ ಆಯ್ಕೆಯಾಗಿದೆ.
ಕಳೆದ ಎರಡುವರೆ ವರ್ಷದ ಆಡಳಿತದ ಅವಧಿಯಲ್ಲಿ ಲೀಲಾ ಕೃಷ್ಣಪ್ಪ ಅಧ್ಯಕ್ಷರಾಗಿ ಸುರೇಶ್ ಪಂಜ
ಉಪಾಧ್ಯಕ್ಷರಾಗಿ ಆಡಳಿತ ನಡೆಸಿದ್ದರೆ ಪ್ರಸ್ತುತ ಅಧ್ಯಕ್ಷರಾಗಿ ಮಯ್ಯದ್ಧಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಶೋಭಾ,
ಅಭಿವೃದ್ಧಿ ಅಧಿಕಾರಿಯಾಗಿ ಅರುಣ್ ಪ್ರದೀಪ್ ಡಿಸೋಜಾಕಾರ್ಯದರ್ಶಿಯಾಗಿ ಹರಿಚಂದ್ರ ಲೆಕ್ಕಿಗರಾಗಿ ಕೇಶವ ಸೇವೆ ಸಲ್ಲಿಸುತ್ತಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…