ಮುಲ್ಕಿ: ಕರ್ನಾಟಕ ಸರಕಾರದ ಪಂಚಾಯತ್ ರಾಜ್ಆಯುಕ್ತಾಲಯ ವತಿಯಿಂದ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ಆಯ್ಕೆಯಾಗಿದೆ.
ಕೆಮ್ರಾಲ್ ಗ್ರಾಮ ಪಂಚಾಯತ್ ಕಳೆದ ಎರಡುವರೆ ವರ್ಷಗಳಲ್ಲಿ ಗ್ರಾಮೀಣಮಟ್ಟದಲ್ಲಿ ಸ್ವಚ್ಛತೆ, ಕುಡಿಯುವ
ನೀರು ಸಹಿತ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿದ್ದು, ಅರ್ಹವಾಗಿಯೇ ಪ್ರಶಸ್ತಿಗೆ ಆಯ್ಕೆಯಾಗಿದೆ.
ಕಳೆದ ಎರಡುವರೆ ವರ್ಷದ ಆಡಳಿತದ ಅವಧಿಯಲ್ಲಿ ಲೀಲಾ ಕೃಷ್ಣಪ್ಪ ಅಧ್ಯಕ್ಷರಾಗಿ ಸುರೇಶ್ ಪಂಜ
ಉಪಾಧ್ಯಕ್ಷರಾಗಿ ಆಡಳಿತ ನಡೆಸಿದ್ದರೆ ಪ್ರಸ್ತುತ ಅಧ್ಯಕ್ಷರಾಗಿ ಮಯ್ಯದ್ಧಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಶೋಭಾ,
ಅಭಿವೃದ್ಧಿ ಅಧಿಕಾರಿಯಾಗಿ ಅರುಣ್ ಪ್ರದೀಪ್ ಡಿಸೋಜಾಕಾರ್ಯದರ್ಶಿಯಾಗಿ ಹರಿಚಂದ್ರ ಲೆಕ್ಕಿಗರಾಗಿ ಕೇಶವ ಸೇವೆ ಸಲ್ಲಿಸುತ್ತಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…