ಬಂಟ್ವಾಳ: ಸರಕಾರವು ಗ್ರಾಮೀಣ ಭಾಗದ ಜನತೆಯ ಅಭಿವೃದ್ಧಿಯ ದೃಷ್ಟಿಯಿಂದ ಜಾರಿಗೊಳಿಸಿದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಪಂಚಾಯತ್ ಆಯ್ಕೆಯಾಗಿದ್ದು, ಅ. 2ರ ಗಾಂಧಿ ಜಯಂತಿ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಂಚಾಯತ್ ತಂಡ ಪ್ರಶಸ್ತಿಯನ್ನು ಪಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ ತಲಾ ಒಂದೊಂದು ಪಂಚಾಯತ್ಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬಂಟ್ವಾಳದಿಂದ ಅಮ್ಮುಂಜೆ ಪಂಚಾಯತ್ ಹೆಚ್ಚಿನ ಅಂಕ ಪಡೆದು ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮದಲ್ಲಿ ರಸ್ತೆಗಳ ಅಭಿವೃದಿಗೆ ಗಮನ, ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಬೀದಿ ದೀಪಗಳ ನಿರ್ವಹಣೆ, ಸ್ಮಶಾನ, ಸ್ವಚ್ಛತಾ ಕಾರ್ಯ, ಗ್ರಾಂಥಾಲಯ ಬಳಕೆ ಮೊದಲಾದ ವಿಚಾರಗಳ ಕುರಿತು ಪಂಚಾಯತ್ ವಿಶೇಷ ಗಮನ ನೀಡಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸುವಂತಾಗಿದೆ ಎಂದು ಅಮ್ಮುಂಜೆ ಪಂಚಾಯತ್ ತಂಡ ತಿಳಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…