ಕಿನ್ನಿಗೋಳಿ : ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿದ್ದೋ ಇಲ್ಲದೆಯೋ ಮಾಡುವ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಮುಂದೆ ನಮ್ಮ ಜೀವನದಲ್ಲಿ ಮಹತ್ವದ ವ್ಯಕ್ತಿತ್ವದ ಬೆಳವಣಿಗೆಗೆ ವಿಶೇಷ ಪಾತ್ರವನ್ನು ವಹಿಸುತ್ತವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರುರವರು ವಿದ್ಯಾರ್ಥಿಗಳಿಗೆ ಹೇಳಿದರು.
ಅವರು ಪೊಂಪೈ ಕಾಲೇಜು ಐಕಳದ ‘ಎನ್.ಎಸ್.ಎಸ್ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸೇವಾ ದಿನಾಚರಣೆಯ ಶುಭ ಸಂದರ್ಭದಲ್ಲಿ ಯುವ ಸಮಾಜ ಸೇವಕರಾದ ದೇವಪ್ರಸಾದ್ ಪುನರೂರು ಅವರನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಂಶುಪಾಲರಾದ ಡಾ. ಪುರುಷೋತ್ತಮ ಕೆ.ವಿ.ಯವರು ಅಧ್ಯಕ್ಷತೆಯನ್ನು ವಹಿಸಿದ್ದು, ದೇವಪ್ರಸಾದರು ಸ್ಥಾಪಕಾಧ್ಯಕ್ಷರಾಗಿರುವ ಪುನರೂರು ಪ್ರತಿಷ್ಠಾನದ ಸೇವಾಕಾರ್ಯಗಳನ್ನು ಶ್ಲಾಘಿಸಿದರು.
ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ನೇಮಿಚಂದ್ರ ಗೌಡ ಎಂ., ಸಹ ಅಧಿಕಾರಿ ಶ್ರೀಮತಿ ಆಶಾಲತಾ ಟಿ.ಜಿ., ಘಟಕದ ವಿದ್ಯಾರ್ಥಿ ನಾಯಕ ಯೋಗಾನಂದರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಘಟಕದ ನೇಹಾ ಸ್ವಾಗತಿಸಿ, ಸನ್ನಿಧಿ ವಂದಿಸಿದರು. ಸಾನಿಯಾ ಕಾರ್ಯಕ್ರಮ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…