ಜನ ಮನದ ನಾಡಿ ಮಿಡಿತ

Advertisement

ಕೌಶಲ ಕರಗತ ಮಾಡಿಕೊಳ್ಳಿ; ಬೆಂಗಳೂರು ಇನ್ಫೋಸಿಸ್ ಬಿಪಿಎಂನ ಸಹ ಉಪಾಧ್ಯಕ್ಷ ಶೇಖರ್ ಗಣೇಶನ್

ಮೂಡಬಿದಿರೆ: ‘ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಕೌಶಲವನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಬೆಂಗಳೂರು ಇನ್ಫೋಸಿಸ್ ಬಿಪಿಎಂನ ಸಹ ಉಪಾಧ್ಯಕ್ಷ ಶೇಖರ್ ಗಣೇಶನ್ ಹೇಳಿದರು.


ಇನ್ಫೋಸಿಸ್ ಬಿಪಿಎಂ ಹಮ್ಮಿಕೊಂಡ ‘ಕಲಿಕೆ ವೇಳೆ ಗಳಿಕೆ’ (ಅರ್ನ್ ವೈಲ್ ಲರ್ನ್) ಹಾಗೂ ಕರ‍್ಯಸ್ಥಳ (ವರ್ಕಸ್ಟೇಷನ್) ಸ್ಥಾಪನೆಯ ಕುರಿತ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಅವಧಿ ಪರಿಶ್ರಮ ಹಾಕುವುದರಿಂದ ಸ್ವಲ್ಪ ಒತ್ತಡ ಉಂಟಾಗಬಹುದು. ಆದರೆ, ಅದು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಆಗುತ್ತದೆ ಎಂದರು.ವಿದ್ಯಾರ್ಥಿಗಳಿಗೆ ನಾವು 18 ತಿಂಗಳು ಅರೆಕಾಲಿಕ ಕೆಲಸ ಮಾಡಲು ಅವಕಾಶ ಕಲ್ಪಿಸುತ್ತಿದ್ದು, ಈ ಬಗ್ಗೆ ಸಂದರ್ಶನ ನಡೆಸಲಿದ್ದೇವೆ. ಈ ಯೋಜನೆಯ ಮೂಲಕ ವಿದ್ಯಾರ್ಥಿ ನೆಲೆಯಲ್ಲಿಯೆ ದುಡಿಮೆಯ ಅವಕಾಶವನ್ನು ಪಡೆಯಬಹುದು. ಇದು ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಕೆಲಸದ ಮೇಲಿನ ಹಿಡಿತ ಹಾಗೂ ಹಣಕಾಸಿನ ಭದ್ರತೆಗೆ ಸಹಕಾರಿ ಎಂದರು.


ನಂತರ ತಂಡದ ಸದಸ್ಯರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಇನ್ಫೋಸಿಸ್ ಬಿಪಿಎಂನ ಕರ‍್ಯಸ್ಥಾನ ತೆರೆಯುವ ಕುರಿತು ಸ್ಥಳ ಪರಿಶೀಲನೆ ಹಾಗೂ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!