ಮೂಡಬಿದಿರೆ: ‘ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಕೌಶಲವನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಬೆಂಗಳೂರು ಇನ್ಫೋಸಿಸ್ ಬಿಪಿಎಂನ ಸಹ ಉಪಾಧ್ಯಕ್ಷ ಶೇಖರ್ ಗಣೇಶನ್ ಹೇಳಿದರು.
ಇನ್ಫೋಸಿಸ್ ಬಿಪಿಎಂ ಹಮ್ಮಿಕೊಂಡ ‘ಕಲಿಕೆ ವೇಳೆ ಗಳಿಕೆ’ (ಅರ್ನ್ ವೈಲ್ ಲರ್ನ್) ಹಾಗೂ ಕರ್ಯಸ್ಥಳ (ವರ್ಕಸ್ಟೇಷನ್) ಸ್ಥಾಪನೆಯ ಕುರಿತ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಅವಧಿ ಪರಿಶ್ರಮ ಹಾಕುವುದರಿಂದ ಸ್ವಲ್ಪ ಒತ್ತಡ ಉಂಟಾಗಬಹುದು. ಆದರೆ, ಅದು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಆಗುತ್ತದೆ ಎಂದರು.ವಿದ್ಯಾರ್ಥಿಗಳಿಗೆ ನಾವು 18 ತಿಂಗಳು ಅರೆಕಾಲಿಕ ಕೆಲಸ ಮಾಡಲು ಅವಕಾಶ ಕಲ್ಪಿಸುತ್ತಿದ್ದು, ಈ ಬಗ್ಗೆ ಸಂದರ್ಶನ ನಡೆಸಲಿದ್ದೇವೆ. ಈ ಯೋಜನೆಯ ಮೂಲಕ ವಿದ್ಯಾರ್ಥಿ ನೆಲೆಯಲ್ಲಿಯೆ ದುಡಿಮೆಯ ಅವಕಾಶವನ್ನು ಪಡೆಯಬಹುದು. ಇದು ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಕೆಲಸದ ಮೇಲಿನ ಹಿಡಿತ ಹಾಗೂ ಹಣಕಾಸಿನ ಭದ್ರತೆಗೆ ಸಹಕಾರಿ ಎಂದರು.
ನಂತರ ತಂಡದ ಸದಸ್ಯರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಇನ್ಫೋಸಿಸ್ ಬಿಪಿಎಂನ ಕರ್ಯಸ್ಥಾನ ತೆರೆಯುವ ಕುರಿತು ಸ್ಥಳ ಪರಿಶೀಲನೆ ಹಾಗೂ ಚರ್ಚೆ ನಡೆಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…