ಮೂಡುಬಿದಿರೆ: ನಿನ್ನ ನೆರೆಮನೆಯವರು ಹಸಿವಿನಿಂದ ಬಳಲುತ್ತಿರುವಾಗ ಹೊಟ್ಟೆ ತುಂಬಾ ಉಂಡು ಮಲಗುವವನು ನನ್ನವನಲ್ಲ ಎಂಬ ಉದಾತ್ತವಾದ ಮಾನವೀಯ ಸಂದೇಶವನ್ನು ಸಾರಿದ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರರ 1498ನೇ ಹುಟ್ಟಿದ ದಿನದ ಅಂಗವಾಗಿ ಆಚರಿಸುವ ಈದ್ ಮಿಲಾದ್ ಹಬ್ಬವನ್ನು ಮೂಡುಬಿದಿರೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ತಾಲೂಕಿನ ಶಿರ್ತಾಡಿಯ ಮಕ್ಕಿ ಮಸೀದಿಯಿಂದ ವಾಲ್ಪಾಡಿ ವರೆಗೆ, ಕಿಲ್ಲ ಸುನ್ನಿ ಜಾಮಿಯಾ ಮಸೀದಿ ಕೋಟೆಬಾಗಿಲು, ಹಂಡೇಲು ಮಸೀದಿ, ಮರಿಯಾಡಿ, ಸಂಪಿಗೆ-ಪುತ್ತಿಗೆ ಪದವು, ಸಾರಾ ಮಸೀದಿ ಗುಂಡೀರು ತೆಂಕಮಿಜಾರು, ಪುಚ್ಚಮೊಗರು, ಗಂಟಾಲ್ ಕಟ್ಟೆ, ಬೆಳುವಾಯಿ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ತೋಡಾರು ಇಲ್ಲಿ ಬೃಹತ್ ರ್ಯಾಲಿ ನಡೆಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…