ಮೂಡುಬಿದಿರೆ: ನಿನ್ನ ನೆರೆಮನೆಯವರು ಹಸಿವಿನಿಂದ ಬಳಲುತ್ತಿರುವಾಗ ಹೊಟ್ಟೆ ತುಂಬಾ ಉಂಡು ಮಲಗುವವನು ನನ್ನವನಲ್ಲ ಎಂಬ ಉದಾತ್ತವಾದ ಮಾನವೀಯ ಸಂದೇಶವನ್ನು ಸಾರಿದ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರರ 1498ನೇ ಹುಟ್ಟಿದ ದಿನದ ಅಂಗವಾಗಿ ಆಚರಿಸುವ ಈದ್ ಮಿಲಾದ್ ಹಬ್ಬವನ್ನು ಮೂಡುಬಿದಿರೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ತಾಲೂಕಿನ ಶಿರ್ತಾಡಿಯ ಮಕ್ಕಿ ಮಸೀದಿಯಿಂದ ವಾಲ್ಪಾಡಿ ವರೆಗೆ, ಕಿಲ್ಲ ಸುನ್ನಿ ಜಾಮಿಯಾ ಮಸೀದಿ ಕೋಟೆಬಾಗಿಲು, ಹಂಡೇಲು ಮಸೀದಿ, ಮರಿಯಾಡಿ, ಸಂಪಿಗೆ-ಪುತ್ತಿಗೆ ಪದವು, ಸಾರಾ ಮಸೀದಿ ಗುಂಡೀರು ತೆಂಕಮಿಜಾರು, ಪುಚ್ಚಮೊಗರು, ಗಂಟಾಲ್ ಕಟ್ಟೆ, ಬೆಳುವಾಯಿ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ತೋಡಾರು ಇಲ್ಲಿ ಬೃಹತ್ ರ್ಯಾಲಿ ನಡೆಯಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…