ಜನ ಮನದ ನಾಡಿ ಮಿಡಿತ

Advertisement

ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ

ಕಿನ್ನಿಗೋಳಿ: ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ದೇವಸ್ಯ ಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು,

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರುಗುತ್ತು, ವಿಶ್ವನಾಥ ಶೆಟ್ಟಿ ಮೂಡು ದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಳ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೆಲಾಗುತ್ತು, ಜಯಂತ್ ಕರ್ಕೇರ ಅಡ್ಡಣಗುತ್ತು,

ಭುವನಾಭಿರಾಮ ಉಡುಪ ಕೊಡೆತ್ತೂರು, ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಪುರುಷೋತ್ತಮ ಶೆಟ್ಟಿ ಕೊಡೆತ್ತೂರು, ಡಾ. ಸುಧಾಕರ ಶೆಟ್ಟಿ ಗಣಪಬೆನ್ನಿ, ಲೋಕಯ್ಯ ಸಾಲಿಯಾನ್ ಕೊಂಡೆಲಾ, ಗಣೇಶ್ ಶೆಟ್ಟಿ‌ ಮುಂಬೈ, ರತ್ನಾಕರ ಶೆಟ್ಟಿ ಎಕ್ಕಾರು, ಉಮೇಶ್ ಆಚಾರ್ಯ ಕೊಡೆತ್ತೂರು ಗುತ್ತಿಗೆದಾರ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!