ಜನ ಮನದ ನಾಡಿ ಮಿಡಿತ

Advertisement

ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ

ಕಿನ್ನಿಗೋಳಿ: ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ದೇವಸ್ಯ ಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು,

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರುಗುತ್ತು, ವಿಶ್ವನಾಥ ಶೆಟ್ಟಿ ಮೂಡು ದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಳ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೆಲಾಗುತ್ತು, ಜಯಂತ್ ಕರ್ಕೇರ ಅಡ್ಡಣಗುತ್ತು,

ಭುವನಾಭಿರಾಮ ಉಡುಪ ಕೊಡೆತ್ತೂರು, ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಪುರುಷೋತ್ತಮ ಶೆಟ್ಟಿ ಕೊಡೆತ್ತೂರು, ಡಾ. ಸುಧಾಕರ ಶೆಟ್ಟಿ ಗಣಪಬೆನ್ನಿ, ಲೋಕಯ್ಯ ಸಾಲಿಯಾನ್ ಕೊಂಡೆಲಾ, ಗಣೇಶ್ ಶೆಟ್ಟಿ‌ ಮುಂಬೈ, ರತ್ನಾಕರ ಶೆಟ್ಟಿ ಎಕ್ಕಾರು, ಉಮೇಶ್ ಆಚಾರ್ಯ ಕೊಡೆತ್ತೂರು ಗುತ್ತಿಗೆದಾರ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!