ಕಿನ್ನಿಗೋಳಿ: ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ದೇವಸ್ಯ ಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು,
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರುಗುತ್ತು, ವಿಶ್ವನಾಥ ಶೆಟ್ಟಿ ಮೂಡು ದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಳ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೆಲಾಗುತ್ತು, ಜಯಂತ್ ಕರ್ಕೇರ ಅಡ್ಡಣಗುತ್ತು,
ಭುವನಾಭಿರಾಮ ಉಡುಪ ಕೊಡೆತ್ತೂರು, ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಪುರುಷೋತ್ತಮ ಶೆಟ್ಟಿ ಕೊಡೆತ್ತೂರು, ಡಾ. ಸುಧಾಕರ ಶೆಟ್ಟಿ ಗಣಪಬೆನ್ನಿ, ಲೋಕಯ್ಯ ಸಾಲಿಯಾನ್ ಕೊಂಡೆಲಾ, ಗಣೇಶ್ ಶೆಟ್ಟಿ ಮುಂಬೈ, ರತ್ನಾಕರ ಶೆಟ್ಟಿ ಎಕ್ಕಾರು, ಉಮೇಶ್ ಆಚಾರ್ಯ ಕೊಡೆತ್ತೂರು ಗುತ್ತಿಗೆದಾರ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…