ಲಾರಿ ಮಾಲೀಕರು ಹಾಗೂ ಚಾಲಕರ ಮುಷ್ಕರದ ನಡುವೆಯೂ ಉದ್ಯಾವರ ಬಳಿ ಅಕ್ರಮವಾಗಿ ಡಾಂಬರು ಮತ್ತು ಮರಳು ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮೂರು 16 ಚಕ್ರಗಳ ಲಾರಿ ಮತ್ತು ಒಂದು ಟಿಪ್ಪರ್ ಜಪ್ತಿ ಮಾಡಲಾಗಿದೆ.
ಟ್ರಿಪ್ ಶೀಟ್ ಮತ್ತು ಜಿಪಿಎಸ್ ಇಲ್ಲದೆ ಡಾಂಬರು ಮತ್ತು ಎಂ ಸ್ಯಾಂಡ್ ಸಾಗಿಸುತ್ತಿದ್ದರು. ಅಗತ್ಯ ದಾಖಲೆಗಳು ಮತ್ತು ಜಿಪಿಎಸ್ ಇಲ್ಲದೆ 20 ಟನ್ ಎಂ ಸ್ಯಾಂಡ್ ಮತ್ತು 65 ಟನ್ ಡಾಂಬರು ಸಾಗಿಸುತ್ತಿದ್ದರು.
ಟ್ರಕ್ಗಳು ಉಡುಪಿಯಿಂದ ಹೊರ ಜಿಲ್ಲೆಗಳಿಗೆ ಕಟ್ಟಡ ಸಾಮಗ್ರಿಗಳನ್ನು ಸಾಗಿಸುತ್ತಿದ್ದವು. ಟಿಪ್ಪರ್ ಚಾಲಕ ಕೂಡ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್ ಸ್ಕೂಟರ್ ಸವಾರ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ನಗರ ಠಾಣೆ ಎಸ್ಐ ಮಂಜಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…