ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅಚ್ಚಾಗಿದೆ ತುಳು “ದೇವಿ ಮಹಾತ್ಮೆ” ಅಚ್ಚಳಿಯದೆ ಉಳಿಯಲಿದೆ ಮಹಾತ್ಮೆ

ಐಲೇಸಾದ ಮತ್ತು ಟೋಟಲ್ ಕನ್ನಡ ಲಾಂಛನದಡಿಯಲ್ಲಿ ಸಿರಿದೇವಿ ಮಹಾತ್ಮೆ  ಯಕ್ಷಗಾನ ಪ್ರಸಂಗ ಬಿಡುಗಡೆಗೆ ಸಿದ್ಧವಾಗಿದ್ದು, ತುಳು ಯಕ್ಷಗಾನ ಅಭಿಮಾನಿಗಳಿಗೆ ಈ ಪ್ರಸಂಗ  ಅಚ್ಚಾಗಿ ಉಳಿಯಲಿದೆ ಎನ್ನುವುದು ಸಂತಸದ ವಿಷಯ. 

     ಐಲೇಸಾ ಮತ್ತು ಟೋಟಲ್ ಕನ್ನಡ ಈಗಾಗಲೇ ಹಲವು ಕೃತಿಗಳನ್ನು ಬಿಡುಗಡೆಗೊಳಿಸಿದ್ದು ಪುವೆಂಪು ನೂತ್ತೊಂಜಿ ನೆಂಪು, ತುಳು ಕವನ ಸಂಕಲನ, ತುಳು ನಾಟಕ,  ಕಥಾಸಂಕಲನ ಹೀಗೆ ಹತ್ತು ಹಲವು,  ಈಗ ಸಿರಿದೇವಿ ಮಹಾತ್ಮೆ ತುಳು ಯಕ್ಷ ಪದ ಸಂಕಲನ ಬಿಡುಗಡೆಗೆ ಸಜ್ಜಾಗಿದ್ದು ತುಳು  ಯಕ್ಷಾಭಿಮಾನಿಗಳು ಸಂತಸ ಗೊಂಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಸಾಧ್ಯವಾಗುವಾಗಲೆಲ್ಲಾ ಯಾವುದೇ ಆಡಂಬರವಿಲ್ಲದೆ ಸಾಹಿತ್ಯದ ಕೃಷಿ ಮಾಡುತ್ತಿರುವ ಐಲೇಸಾ ಈಗ “ದಿ. ಅಗರಿ ಶ್ರೀನಿವಾಸ ಭಾಗವತರ ಮೂಲ ದೇವಿ ಮಹಾತ್ಮೆ” ಯನ್ನು ದೇವದಾಸ ಈಶ್ವರಮಂಗಲ   ತುಳುವಿಗೆ ಅನುವಾದಿಸಿದ್ದಾರೆ. 

ಖ್ಯಾತ ಯಕ್ಷ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿಯವರು ಸಂಪಾದಿಸಿರುವ ಈ ಅಮೂಲ್ಯ ಸಂಪತ್ತನ್ನು ತುಳು ವರ್ಲ್ಡ್ ಮೀಡಿಯಾದ ಡಾ.ರಾಜೇಶ್ ಅಳ್ವ ಅವರು  ಅಚ್ಚಿಸುವ ಅಭಿಲಾಷೆಯೊಂದಿಗೆ ಐಲೇಸಾದ ಮಡಿಲಿಗಿಟ್ಟಾಗ ಅದನ್ನು ಶ್ರೀದೇವಿ ಚಿತ್ತವೆಂದು, ಚಿತ್ತ ಪ್ರಸಾದವೆಂದೂ ಟೋಟಲ್ ಕನ್ನಡದ ಸಹಯೋಗದಲ್ಲಿ  ಐಲೇಸಾ ಅಚ್ಚಿಸಿ ಈಗ ಪ್ರಕಟಿಸುತ್ತಿದೆ. 

 ಸೆಪ್ಟೆಂಬರ್ 30 ಶನಿವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರು ಪುರಭವನದಲ್ಲಿ ಶಾಸಕ ವೇದವ್ಯಾಸ ಕಾಮತ್  ಸಮಕ್ಷದಲ್ಲಿ ಲೋಕಾರ್ಪಣೆಯಾಗಲಿದೆ ಮತ್ತು ಪ್ರದರ್ಶನಗೊಳ್ಳಲಿದೆ

ಅಪೂರ್ವ ಪದ ಸಂಪತ್ತಿನ ಈ ಯಕ್ಷ ಪದ ತಮ್ಮೆಲರ ತನು ಮನ ತಂಪಾಗಿಸುವಲ್ಲಿ ಯಶಸ್ವಿಯಾಗಲಿ ಎನ್ನುವ ಪ್ರಾರ್ಥನೆಯೊಂದಿಗೆ  ಸಿರಿ ದೇವಿ ಮಹಾತ್ಮೆಯನ್ನು ಯಕ್ಷ ಅಭಿಮಾನಿಗಳಿಗರ್ಪಿಸುತ್ತಿದ್ದೇವೆ ಎಂಬುದಾಗಿ ಆಯೋಜಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!