ಜನ ಮನದ ನಾಡಿ ಮಿಡಿತ

Advertisement

ವಾಯುಭಾರ ಕುಸಿತ; ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಬಿಡದೆ ಸುರಿಯುವ ಗಾಳಿ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಮಳೆಹಾನಿಯಾಗಿ ಲಕ್ಷಾಂತರ ರೂ ಹಾನಿಯಾಗಿದೆ.

ಈಗಾಗಲೇ ಸುಮಾರು ಆರು ಮನೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಾಳಿ ಮಳೆಗೆ ಮನೆಯ ಹಂಚುಗಳು ನೆಲಕ್ಕುರಳಿದ ಘಟನೆ ಹಾಗೂ ಮನೆಯ ಗೋಡೆಗಳು ಕುಸಿದು ಬಿದ್ದ ಘಟನೆಗಳು ನಡೆದಿದ್ದು, ಮನೆಯವರಿಗೆ ವಾಸ ಮಾಡಲು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಬಂಟ್ವಾಳ ಕಸಬಾ ಗ್ರಾಮದ ಮಣಿಹಳ್ಳ ಎಂಬಲ್ಲಿ ಈ ದಿನ ಬಂದ ಬಾರಿ ಬಿರುಗಾಳಿ ಹಾಗೂ ಮಳೆಗೆ ಭವಾನಿ ಮೂಲ್ಯ, ಶ್ರೀಮತಿ ಆಚಾರಿ, ಪೂರ್ಣಿಮಾ ,ಗುಲಾಬಿ, ಗುಲಾಬಿ, ಲಕ್ಷ್ಮಣ ಮೂಲ್ಯ ರವರ ಮನೆಗಳ ಹಂಚು ಮೇಲ್ಛಾವಣಿಗೆ ಬಾಗಶ: ಹಾನಿಯಾಗಿದೆ.

ಘಟನೆ ನಡೆದ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾತ್ಕಾಲಿಕವಾಗಿ ವಾಸ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಾರೆ. ಜೊತೆಗೆ ಹಾನಿಯಾದ ಎಲ್ಲಾ ಮನೆಗಳಿಗೂ ಸರಕಾರದ ಪಾಕೃತಿಕ ವಿಕೋಪದಡಿಯಲ್ಲಿ ಪರಿಹಾರವನ್ನು ನೀಡಲಾಗುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!