ಬಜಪೆಯ ತ್ಯಾಜ್ಯ ವಸ್ತುಗಳನ್ನು ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಎಕರೆ ಗೋಮಾಳ ಜಮೀನಿನಲ್ಲಿ ಘಟಕ ನಿರ್ಮಾಣ ಮಾಡುವುದನ್ನು ತಡೆಗಟ್ಟುವುದು ಮತ್ತು ಈ ಜಮೀನಿನಲ್ಲಿ ದಾಖಲೆಯಾಗಿರುವ ಮಂಜೂರಾತಿಯನ್ನು ರದ್ದು ಮಾಡುವಂತೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿಯನ್ನು ನೀಡುವ ಹಾಗೂ ಘಟಕ ವಿರೋಧಿಸುವ ಪ್ರತಿಭಟನಾ ಸಭೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ನಡೆಯಿತು.
ಈ ಪ್ರತಿಭಟನೆಯಲ್ಲಿ ಸೋಂದಾ ಭಾಸ್ಕರ ಭಟ್, ಸಮಿತಿಯ ಸಂಚಾಲಕ ಸಂಜೀವ ಮಡಿವಾಳ ಕಟೀಲು, ನಿವ್ರತ ಶಿಕ್ಷಕರಾದ ಸೋಂದಾ ಭಾಸ್ಕರ ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಈಶ್ವರ ಕಟೀಲು, ಭುವನಾಭಿರಾಮ ಉಡುಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೈಲಾ ಸಿಕ್ವೇರಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುನೀಲ್ ಸಿಕ್ವೇರಾ, ಸ್ಟ್ಯಾನಿ ಪಿಂಟೋ, ಸಂತಾನ್ ಡಿಸೋಜ,ಕಿರಣ್ ಶೆಟ್ಟಿ,ಧನಂಜಯ ಶೆಟ್ಟಿಗಾರ್,ಅನೀತಾ,ರಾಜೀವಿ,ಸಾಮಾಜಿಕ ಕಾರ್ಯಕರ್ತರಾದ ಕುಶಲ ಬಲ್ಲಣ,ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಗೋವಿಂದ, ಸುಕುಮಾರ್ ಗಿಡಿಗೆರೆ ಕಟೀಲು,ಕೊಂಡೇಲ ಗಿಡಿಗೆರೆ ಪರಿಸರದ ಸಂಘಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಅವರಿಗೆ ಘಟಕ ನಿರ್ಮಾಣ ಮಾಡುವುದನ್ನು ನಿಲ್ಲಿಸುವಂತೆ ಮನವಿ ಸಲ್ಲಿಸಲಾಯಿತು.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…