ಜನ ಮನದ ನಾಡಿ ಮಿಡಿತ

Advertisement

ಕಂಬಳ ಯಶಸ್ವಿಗಾಗಿ ಪುತ್ತೂರು ಶಾಸಕರಿಂದ ವಿಶೇಷ ಪ್ರಾರ್ಥನೆ

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕರಾದ ಅಶೋಕ್ ರೈ ಯವರು ಕೋಡಿಂಬಾಡಿ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಥಮ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲಾಗಿದೆ. ಕಂಬಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಈಗಾಗಲೇ ಸಿದ್ಧತಾ ಕೆಲಸಗಳು ನಡೆದಿವೆ. ಕಂಬಳ ಯಶಸ್ವಿಯಾಗಲಿ ಎಂದು ಶಾಸಕರು ಪ್ರಾರ್ಥನೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!