ಮೂಡುಬಿದಿರೆ: ಆಟೋ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘ ತಾಲೂಕು 2023-2024 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಘದ ಕಚೇರಿಯಲ್ಲಿ ಜರಗಿತು.
ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಆರ್ ಶೆಟ್ಟಿ ಮಾರ್ನಾಡ್ ಅವರು ಹಾಲಿ ಅಧ್ಯಕ್ಷ ಧರಣೇಂದ್ರ ಜೈನ್, ಕಾರ್ಯದರ್ಶಿ ದೀಪಕ್ ರಾಜ್ ಹಾಗೂ ಪದಾಧಿಕಾರಿಗಳಿಗೆ ಸಂಘದ ಕೀ ಹಾಗೂ ಲೆಕ್ಕ ಪುಸ್ತಕಗಳನ್ನು ಹಸ್ತಾಂತಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಪ್ರಶಾಂತ್ ಅಂಚನ್ (ಅಣ್ಣು ), ರಾಜೇಶ್ ಸುವರ್ಣ, ಜಯರಾಮ್ ರಾವ್, ಸುರೇಶ್ ಕೋಟ್ಯಾನ್, ಆನಂದ್ ಪೂಜಾರಿ ಮತ್ತು ಸಂಘ ದ ಮಾಜಿ ಹಾಗೂ ಹಾಲಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ರಾಜೇಶ್ ಸುವರ್ಣ ಹೌದಲ್ ಕಾರ್ಯಕ್ರಮ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…