ಮೂಡುಬಿದಿರೆ: ಆಟೋ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘ ತಾಲೂಕು 2023-2024 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಘದ ಕಚೇರಿಯಲ್ಲಿ ಜರಗಿತು.
ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಆರ್ ಶೆಟ್ಟಿ ಮಾರ್ನಾಡ್ ಅವರು ಹಾಲಿ ಅಧ್ಯಕ್ಷ ಧರಣೇಂದ್ರ ಜೈನ್, ಕಾರ್ಯದರ್ಶಿ ದೀಪಕ್ ರಾಜ್ ಹಾಗೂ ಪದಾಧಿಕಾರಿಗಳಿಗೆ ಸಂಘದ ಕೀ ಹಾಗೂ ಲೆಕ್ಕ ಪುಸ್ತಕಗಳನ್ನು ಹಸ್ತಾಂತಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಪ್ರಶಾಂತ್ ಅಂಚನ್ (ಅಣ್ಣು ), ರಾಜೇಶ್ ಸುವರ್ಣ, ಜಯರಾಮ್ ರಾವ್, ಸುರೇಶ್ ಕೋಟ್ಯಾನ್, ಆನಂದ್ ಪೂಜಾರಿ ಮತ್ತು ಸಂಘ ದ ಮಾಜಿ ಹಾಗೂ ಹಾಲಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ರಾಜೇಶ್ ಸುವರ್ಣ ಹೌದಲ್ ಕಾರ್ಯಕ್ರಮ ನಿರೂಪಿಸಿದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…