ಜನ ಮನದ ನಾಡಿ ಮಿಡಿತ

Advertisement

ಚಾಲಕನ ಅಜಾಗರೂಕತೆಯಿಂದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ

ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ತುಂಬೆ ಎಂಬಲ್ಲಿ ನಡೆದಿದೆ.


ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಡಿಕ್ಕಿ ಸಂಭವಿಸಿದೆ.


ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಆದರೆ ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆಯಾದರೂ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ತುಂಬೆಯಲ್ಲಿರುವ ಸ್ಟೀಲ್ ಪ್ಯಾಕ್ಟರಿಯೊಂದಕ್ಕೆ ಬಂದಿರುವ ಗ್ರಾಹಕರು ಹಾಗೂ ಪ್ಯಾಕ್ಟರಿಯ ಮಾಲಕರ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.


ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!