ಜನ ಮನದ ನಾಡಿ ಮಿಡಿತ

Advertisement

ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲೂಕಿನ ಸಾಲೆತ್ತೂರು ವಲಯದ ಶೌರ್ಯ ಘಟಕದಿಂದ ಸ್ವಚ್ಛತಾ ಕಾರ್ಯ

ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲ್ಲೂಕಿನ ಸಾಲೆತ್ತೂರು ವಲಯದ  ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿಯವರ ಮಾರ್ಗದರ್ಶನದಲ್ಲಿ ಇಂದು ಸಾಲೆತ್ತೂರು ವಲಯ ಕಛೇರಿ,ಮಂಚಿ ಅಂಚೆ ಕಚೇರಿಯ ಸುತ್ತ, ಮುತ್ತ ಹುಲ್ಲು, ಕಸಕಡ್ಡಿ ತೆಗೆದು ಸ್ವಚ್ಛತಾ ಕಾರ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿಯ ಮೇಲ್ಚಾವಣಿ ಸ್ವಚ್ಛತೆ ಮಾಡಿಕೊಡಲಾಯಿತು.
 


ಈ ಸಂದರ್ಭದಲ್ಲಿ  ಸಂಯೋಜಕಿಯರಾದ ಶ್ರೀಮತಿ ಕುಶಾಲ, ಸೇವಾಪ್ರತಿನಿಧಿ ಶ್ರೀಮತಿ ಜಯಶ್ರೀ ಕಛೇರಿ ಸಹಾಯಕಿ (CSC )ಶ್ರೀಮತಿ ವಿದ್ಯಾ ಮತ್ತು ಅರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶ್ರೀಮತಿ ಸುಶೀಲ ಹಾಗೂ ಅರೋಗ್ಯ ಕೇಂದ್ರ ಸಹಾಯಕಿ ಶ್ರೀಮತಿ ಮೀನಾಕ್ಷಿ  ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರಾದ ಪುರುಷೋತ್ತಮ್, ಸದಸ್ಯರಾದ ನವೀನ್ ಕಜೆ, ಗಣೇಶ್,ಜಯರಾಮ, ಪುಷ್ಪರಾಜ್, ನವೀನ್ ಸ್ವಯಂ ಸೇವಕರಾಗಿ ಸಹಕರಿಸಿದರು. 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!