ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲ್ಲೂಕಿನ ಸಾಲೆತ್ತೂರು ವಲಯದ ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿಯವರ ಮಾರ್ಗದರ್ಶನದಲ್ಲಿ ಇಂದು ಸಾಲೆತ್ತೂರು ವಲಯ ಕಛೇರಿ,ಮಂಚಿ ಅಂಚೆ ಕಚೇರಿಯ ಸುತ್ತ, ಮುತ್ತ ಹುಲ್ಲು, ಕಸಕಡ್ಡಿ ತೆಗೆದು ಸ್ವಚ್ಛತಾ ಕಾರ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿಯ ಮೇಲ್ಚಾವಣಿ ಸ್ವಚ್ಛತೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಂಯೋಜಕಿಯರಾದ ಶ್ರೀಮತಿ ಕುಶಾಲ, ಸೇವಾಪ್ರತಿನಿಧಿ ಶ್ರೀಮತಿ ಜಯಶ್ರೀ ಕಛೇರಿ ಸಹಾಯಕಿ (CSC )ಶ್ರೀಮತಿ ವಿದ್ಯಾ ಮತ್ತು ಅರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶ್ರೀಮತಿ ಸುಶೀಲ ಹಾಗೂ ಅರೋಗ್ಯ ಕೇಂದ್ರ ಸಹಾಯಕಿ ಶ್ರೀಮತಿ ಮೀನಾಕ್ಷಿ ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರಾದ ಪುರುಷೋತ್ತಮ್, ಸದಸ್ಯರಾದ ನವೀನ್ ಕಜೆ, ಗಣೇಶ್,ಜಯರಾಮ, ಪುಷ್ಪರಾಜ್, ನವೀನ್ ಸ್ವಯಂ ಸೇವಕರಾಗಿ ಸಹಕರಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…