ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲ್ಲೂಕಿನ ಸಾಲೆತ್ತೂರು ವಲಯದ ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿಯವರ ಮಾರ್ಗದರ್ಶನದಲ್ಲಿ ಇಂದು ಸಾಲೆತ್ತೂರು ವಲಯ ಕಛೇರಿ,ಮಂಚಿ ಅಂಚೆ ಕಚೇರಿಯ ಸುತ್ತ, ಮುತ್ತ ಹುಲ್ಲು, ಕಸಕಡ್ಡಿ ತೆಗೆದು ಸ್ವಚ್ಛತಾ ಕಾರ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿಯ ಮೇಲ್ಚಾವಣಿ ಸ್ವಚ್ಛತೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಂಯೋಜಕಿಯರಾದ ಶ್ರೀಮತಿ ಕುಶಾಲ, ಸೇವಾಪ್ರತಿನಿಧಿ ಶ್ರೀಮತಿ ಜಯಶ್ರೀ ಕಛೇರಿ ಸಹಾಯಕಿ (CSC )ಶ್ರೀಮತಿ ವಿದ್ಯಾ ಮತ್ತು ಅರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶ್ರೀಮತಿ ಸುಶೀಲ ಹಾಗೂ ಅರೋಗ್ಯ ಕೇಂದ್ರ ಸಹಾಯಕಿ ಶ್ರೀಮತಿ ಮೀನಾಕ್ಷಿ ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರಾದ ಪುರುಷೋತ್ತಮ್, ಸದಸ್ಯರಾದ ನವೀನ್ ಕಜೆ, ಗಣೇಶ್,ಜಯರಾಮ, ಪುಷ್ಪರಾಜ್, ನವೀನ್ ಸ್ವಯಂ ಸೇವಕರಾಗಿ ಸಹಕರಿಸಿದರು. ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…