ನಾಗಬನ ಹಾಗೂ ಮನೆಯ ಮೇಲೆ ಅಪಾಯಕಾರಿಯಾಗಿ ವಾಲುತ್ತಿದ್ದ ಮರ ಕಡಿಯುತ್ತಿದ್ದ ಮರ ಕಾರ್ಮಿಕರ ಮೇಲೆ ಉರುಳಿದ್ದರಿಂದ ಜಾರ್ಖಂಡ್ ಮೂಲದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಬಿಹಾರ-ಜಾರ್ಖಂಡ್ ಮೂಲದ ದಿನಗೂಲಿ ಕಾರ್ಮಿಕ ಸುಧೀರ್ ಪಂಜೆ ಮೃತ ವ್ಯಕ್ತಿ.
ಕರಂದಾಡಿ ವಿಷ್ಣುಮೂರ್ತಿ ದೇವಸ್ಥಾನದ ಖಾಸಗಿ ಜಮೀನಿನ ಬಳಿ ಇರುವ ನಾಗಬನದ ಮೇಲೆ ವಾಲುತ್ತಿದ್ದ ಗೋಲಿಮರ ‘ಫಿಕಸ್ ಡ್ರುಪೇಸಿಯಾ ಹೆಬ್ಬೆಟ್ಟು’ ಎಂದು ಸ್ಥಳೀಯವಾಗಿ ಕರೆಯಲಾಗುವ ಬೃಹತ್ ಮರಕ್ಕೆ ಕೊಡಲಿ ಏಟು ಹಾಕಲಾಗುತ್ತಿದೆ.
ಮರ ಕಡಿಯುತ್ತಿದ್ದ ಮೂವರು ಕಾರ್ಮಿಕರು ಮರದ ಅವಶೇಷಗಳಡಿ ಸಿಲುಕಿಕೊಂಡರು. ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರನ್ನು ರಕ್ಷಿಸಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರದ ಕೆಳಗೆ ಮೃತಪಟ್ಟ ಕಾರ್ಮಿಕನನ್ನು ಹೊರತೆಗೆಯಲಾಗುತ್ತಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯರ ನೆರವಿನಿಂದ ಮರವನ್ನು ತೆಗೆಯಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಎಸ್ಐ ಅಬ್ದುಲ್ ಖಾದರ್, ಕ್ರೈಂ ಎಸ್ಐ ಪುರುಷೋತ್ತಮ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಿದ್ದ ಮರವನ್ನು ತೆಗೆಯಲು ಹಾಗೂ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ಸಹಕರಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…