ಜನ ಮನದ ನಾಡಿ ಮಿಡಿತ

Advertisement

“ಮಾಸ್ಟರ್ ಗೈಸ್” ತಂಡದಿ0ದ ವಿಭಿನ್ನ ಗಣಪನ ಮೂರ್ತಿ ತಯಾರಿಕೆ

“ಮಾಸ್ಟರ್ ಗೈಸ್”, ಕುಲಶೇಖರ್, ಕೈಕಂಬ ಮಂಗಳೂರು ಇವರಿಂದ ಕಲೆಯ ಮೂಲಕ ವಿಭಿನ್ನ ಪೂಜಾ ಕಾರ್ಯ ನಡೆದಿದೆ.

24ನೇ ವರ್ಷದ ಗಣೇಶ ಚತುರ್ಥಿ ಆಚರಣೆಯನ್ನು ವಿಘ್ನೇಶ್ವರ ದೇವರ ಪಾದಕಮಲಗಳಿಗೆ ಸಮರ್ಪಿತವಾದ ಸ್ವಯಂ ನಿರ್ಮಿತ ಕಲಾ ಯೋಜನೆ “ಕಾಡಿನಲ್ಲಿ ವಿಘ್ನೇಶ್ವರನ ಪೂಜೆ” ಮೂಲಕ ಅಚರಿಸಿದ್ದಾರೆ.

18 ಸದಸ್ಯರನ್ನು ಒಳಗೊಂಡ “ಮಾಸ್ಟರ್ ಗೈಸ್” ತಂಡ ಪ್ರತಿ ವರ್ಷ ವಿಶೇಷವಾಗಿ ಗಣಪನನ್ನು ಭಜಿಸುತ್ತಾರೆ. ಇದಕ್ಕೆ ಎಲ್ಲರೂ ಸಹಕಾರವನ್ನು ನೀಡುತ್ತಿದ್ದಾರೆ.

ಈ ಕೆಲಸಕ್ಕೆ ತಂಡ ಯಾರಿಂದಲೂ ದೇಣಿಗೆ ಪಡೆಯುವುದಿಲ್ಲ. ಐದನೇ ವರ್ಷದಲ್ಲಿ ತೆಂಗಿನಕಾಯಿಯಿ0ದ ಗಣಪನನ್ನು ತಯಾರಿಸಿ, ಹತ್ತನೇ ವರ್ಷವೂ ತೆಂಗಿನಕಾಯಿ0ದ ವಿಭಿನ್ನ ಶೈಲಿಯಲ್ಲಿ ಗಣಪನನ್ನು ತಯಾರಿಸಿದ್ದಾರೆ.

15ನೇ ವರ್ಷದಲ್ಲಿ ಎಲೆಕ್ಟ್ರಿಕಲ್ ಫ್ಲೆಕ್ಸಿಬಲ್ ಪೈಪುಗಳನ್ನು ಬಳಸಿ ಗಣಪನನ್ನು ಮಾಡಿದ್ದಾರೆ.

20 ನೇ ವರ್ಷದಲ್ಲಿ, 13 ಅಡಿ ಎತ್ತರದ ಗಣೇಶನನ್ನು 20,222 ಸಂಖ್ಯೆಯ ರುದ್ರಾಕ್ಷಿ ಬೀಟ್‌ಗಳಿಂದ ತಯಾರಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!