“ಮಾಸ್ಟರ್ ಗೈಸ್”, ಕುಲಶೇಖರ್, ಕೈಕಂಬ ಮಂಗಳೂರು ಇವರಿಂದ ಕಲೆಯ ಮೂಲಕ ವಿಭಿನ್ನ ಪೂಜಾ ಕಾರ್ಯ ನಡೆದಿದೆ.
24ನೇ ವರ್ಷದ ಗಣೇಶ ಚತುರ್ಥಿ ಆಚರಣೆಯನ್ನು ವಿಘ್ನೇಶ್ವರ ದೇವರ ಪಾದಕಮಲಗಳಿಗೆ ಸಮರ್ಪಿತವಾದ ಸ್ವಯಂ ನಿರ್ಮಿತ ಕಲಾ ಯೋಜನೆ “ಕಾಡಿನಲ್ಲಿ ವಿಘ್ನೇಶ್ವರನ ಪೂಜೆ” ಮೂಲಕ ಅಚರಿಸಿದ್ದಾರೆ.
18 ಸದಸ್ಯರನ್ನು ಒಳಗೊಂಡ “ಮಾಸ್ಟರ್ ಗೈಸ್” ತಂಡ ಪ್ರತಿ ವರ್ಷ ವಿಶೇಷವಾಗಿ ಗಣಪನನ್ನು ಭಜಿಸುತ್ತಾರೆ. ಇದಕ್ಕೆ ಎಲ್ಲರೂ ಸಹಕಾರವನ್ನು ನೀಡುತ್ತಿದ್ದಾರೆ.
ಈ ಕೆಲಸಕ್ಕೆ ತಂಡ ಯಾರಿಂದಲೂ ದೇಣಿಗೆ ಪಡೆಯುವುದಿಲ್ಲ. ಐದನೇ ವರ್ಷದಲ್ಲಿ ತೆಂಗಿನಕಾಯಿಯಿ0ದ ಗಣಪನನ್ನು ತಯಾರಿಸಿ, ಹತ್ತನೇ ವರ್ಷವೂ ತೆಂಗಿನಕಾಯಿ0ದ ವಿಭಿನ್ನ ಶೈಲಿಯಲ್ಲಿ ಗಣಪನನ್ನು ತಯಾರಿಸಿದ್ದಾರೆ.
15ನೇ ವರ್ಷದಲ್ಲಿ ಎಲೆಕ್ಟ್ರಿಕಲ್ ಫ್ಲೆಕ್ಸಿಬಲ್ ಪೈಪುಗಳನ್ನು ಬಳಸಿ ಗಣಪನನ್ನು ಮಾಡಿದ್ದಾರೆ.
20 ನೇ ವರ್ಷದಲ್ಲಿ, 13 ಅಡಿ ಎತ್ತರದ ಗಣೇಶನನ್ನು 20,222 ಸಂಖ್ಯೆಯ ರುದ್ರಾಕ್ಷಿ ಬೀಟ್ಗಳಿಂದ ತಯಾರಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…