“ಮಾಸ್ಟರ್ ಗೈಸ್”, ಕುಲಶೇಖರ್, ಕೈಕಂಬ ಮಂಗಳೂರು ಇವರಿಂದ ಕಲೆಯ ಮೂಲಕ ವಿಭಿನ್ನ ಪೂಜಾ ಕಾರ್ಯ ನಡೆದಿದೆ.
24ನೇ ವರ್ಷದ ಗಣೇಶ ಚತುರ್ಥಿ ಆಚರಣೆಯನ್ನು ವಿಘ್ನೇಶ್ವರ ದೇವರ ಪಾದಕಮಲಗಳಿಗೆ ಸಮರ್ಪಿತವಾದ ಸ್ವಯಂ ನಿರ್ಮಿತ ಕಲಾ ಯೋಜನೆ “ಕಾಡಿನಲ್ಲಿ ವಿಘ್ನೇಶ್ವರನ ಪೂಜೆ” ಮೂಲಕ ಅಚರಿಸಿದ್ದಾರೆ.
18 ಸದಸ್ಯರನ್ನು ಒಳಗೊಂಡ “ಮಾಸ್ಟರ್ ಗೈಸ್” ತಂಡ ಪ್ರತಿ ವರ್ಷ ವಿಶೇಷವಾಗಿ ಗಣಪನನ್ನು ಭಜಿಸುತ್ತಾರೆ. ಇದಕ್ಕೆ ಎಲ್ಲರೂ ಸಹಕಾರವನ್ನು ನೀಡುತ್ತಿದ್ದಾರೆ.
ಈ ಕೆಲಸಕ್ಕೆ ತಂಡ ಯಾರಿಂದಲೂ ದೇಣಿಗೆ ಪಡೆಯುವುದಿಲ್ಲ. ಐದನೇ ವರ್ಷದಲ್ಲಿ ತೆಂಗಿನಕಾಯಿಯಿ0ದ ಗಣಪನನ್ನು ತಯಾರಿಸಿ, ಹತ್ತನೇ ವರ್ಷವೂ ತೆಂಗಿನಕಾಯಿ0ದ ವಿಭಿನ್ನ ಶೈಲಿಯಲ್ಲಿ ಗಣಪನನ್ನು ತಯಾರಿಸಿದ್ದಾರೆ.
15ನೇ ವರ್ಷದಲ್ಲಿ ಎಲೆಕ್ಟ್ರಿಕಲ್ ಫ್ಲೆಕ್ಸಿಬಲ್ ಪೈಪುಗಳನ್ನು ಬಳಸಿ ಗಣಪನನ್ನು ಮಾಡಿದ್ದಾರೆ.
20 ನೇ ವರ್ಷದಲ್ಲಿ, 13 ಅಡಿ ಎತ್ತರದ ಗಣೇಶನನ್ನು 20,222 ಸಂಖ್ಯೆಯ ರುದ್ರಾಕ್ಷಿ ಬೀಟ್ಗಳಿಂದ ತಯಾರಿಸಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…