ಜನ ಮನದ ನಾಡಿ ಮಿಡಿತ

Advertisement

ನರಿಕೊಂಬು ಗ್ರಾಮದ ಕೆದ್ದೇಲುಗುತ್ತುನಲ್ಲಿ ನಡೆದ ಅಷ್ಟಮಂಗಳ ಪ್ರಶ್ನಾಚಿಂತನೆ

ಬ0ಟ್ವಾಳ ತಾಲೂಕು ನರಿಕೊಂಬು ಗ್ರಾಮದ ಕೆದ್ದೇಲುಗುತ್ತು ಎಂಬಲ್ಲಿ ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ನಾಲ್ಕೈತ್ತಾಯ ಹಾಗೂ ಶ್ರೀ ಪರಿವಾರ ದೈವಗಳ ಧರ್ಮ ಚಾವಡಿಯು ಅಂದಾಜು 2 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ.

ಈ ಬಗ್ಗೆ ಅಷ್ಟಮಂಗಳ ಪ್ರಶ್ನಾಚಿಂತನೆಯು ಪೂರ್ಣಗೊಂಡು ಪ್ರಥಮ ಹಂತವಾಗಿ ಕೆದ್ದೇಲುಗುತ್ತು ಮನೆಯಲ್ಲಿ ಪರಿಹಾರ ಕಾರ್ಯವಾಗಿ ಹೋಮ ಹವನಗಳು ಕೆದ್ದೇಲುಗುತ್ತು ಪಾಂಡಿ ಪೂಜಾರಿ ಸುವರ್ಣ ಕುಟುಂಬಸ್ಥರ ವತಿಯಿಂದ ಆದಿತ್ಯವಾರದಂದು ನಡೆಯಿತು,

ತಂತ್ರಿವರ್ಯರಾದ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಭಾಗ್ಯ ಸೂಕ್ತ, ಸಪ್ತ ಸೂಕ್ತ, ಐಕ್ಯ ಮಂತ್ರ ಸೂಕ್ತ ಸಹಿತ ಗಣಪತಿ ಹೋಮ ಮತ್ತು 5 ಕಾಯಿ ಗಣಹೋಮ ನಡೆಯಿತು. ಸಂಜೆ ಸುದರ್ಶನ ಹೋಮ ದುರ್ಗಾನಮಸ್ಕಾರ ಪೂಜೆ ಮತ್ತು ಭೂತ ಮಾರಣ ಬಲಿ ನಡೆದಿದೆ.

ಇನ್ನೂ ಟ್ರಸ್ಟ್ ನ ಗೌರವಾಧ್ಯಕ್ಷ ಗೋಪಾಲ ಸುವರ್ಣ ಮತ್ತು ಅಧ್ಯಕ್ಷ ಜಗನ್ನಾಥ ಕಲ್ಲಡ್ಕ, ಕೊರಗಪ್ಪ ಪೂಜಾರಿ ಹಾಗೂ ಟ್ರಸ್ಟಿಗಳ ಮುಂದಾಳತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಭಾಗಿಯಾಗಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!