ಜನ ಮನದ ನಾಡಿ ಮಿಡಿತ

Advertisement

ಪಿರಿಯಾಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯರ ಗೈರು ಹಾಜರಿ..??

ಪಿರಿಯಾಪಟ್ಟಣ; ರೋಟರಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ವರ್ಣ ರಂಜಿತವಾಗಿ ನಡೆಯಿತು.

ಜೊತೆಗೆ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಪದಾಧಿಕಾರಿಗಳು ಕಾರ್ಯಕ್ರಮದ ಮೆರಗನ್ನು ಮತ್ತಷ್ಟು ಹೆಚ್ಚಿಸಿದರು. ಹಿರಿಯ ವಕೀಲ ಬಿ.ವಿ ದೇವೇಗೌಡ ಮಾತಾನಾಡಿ ಜವರೇಗೌಡರು ಗಾಂಧೀಜಿ ಬಗ್ಗೆ ಸವಿವರವಾಗಿ ಮಾತನಾಡಿ ಪ್ರಸ್ತುತ ಸನ್ನಿವೇಷದಲ್ಲಿ ಜಗತ್ತಿನಲ್ಲಿ. ಶಾಂತಿ ನೆಲೆಸಬೇಕಾದರೆ ಗಾಂಧೀಜಿಯ ಅಹಿಂಸಾ ತತ್ವದಿಂದ ಮಾತ್ರ ಸಾಧ್ಯ ಎಂದರು. ಅಧ್ಯಕ್ಷರಾದ ರಾಜೇಗೌಡ ಅವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಹಿರಿಯ ನಾಗರಿಕರಾದ ಮಹಮದ್ ಹಾಗೂ ಸಾವಿತ್ರಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅವರಿಗೆ ಹಣ್ಣು ಹಂಪಲದ ಜೊತೆಗೆ ಅಗತ್ಯ ಔಷದೋಪಚಾರಕ್ಕೆ ಸ್ವಲ್ಪ ಹಣ ನೀಡಿ , ಅವರಿಗೆ ಮನೋಸ್ಥೈರ್ಯ ಹೆಚ್ಚಿಸಿ ವೃದ್ಧಾಪ್ಯದ ಸಹಜತೆಯ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯದರ್ಶಿ ಹೆಗ್ಗಡೆ ವಂದನಾರ್ಪಣೆ ಮಾಡಿದರು. ಈ ಕಾರ್ಯ ಕ್ರಮಕ್ಕೆ Dr ಪ್ರಕಾಶ್ ಬಾಬು ಸಾರ್ ಸಹಕಾರ ನೀಡಿದರು.

ಪಿರಿಯಾಪಟ್ಟಣದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!