ಪಿರಿಯಾಪಟ್ಟಣ; ರೋಟರಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ವರ್ಣ ರಂಜಿತವಾಗಿ ನಡೆಯಿತು.
ಜೊತೆಗೆ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಪದಾಧಿಕಾರಿಗಳು ಕಾರ್ಯಕ್ರಮದ ಮೆರಗನ್ನು ಮತ್ತಷ್ಟು ಹೆಚ್ಚಿಸಿದರು. ಹಿರಿಯ ವಕೀಲ ಬಿ.ವಿ ದೇವೇಗೌಡ ಮಾತಾನಾಡಿ ಜವರೇಗೌಡರು ಗಾಂಧೀಜಿ ಬಗ್ಗೆ ಸವಿವರವಾಗಿ ಮಾತನಾಡಿ ಪ್ರಸ್ತುತ ಸನ್ನಿವೇಷದಲ್ಲಿ ಜಗತ್ತಿನಲ್ಲಿ. ಶಾಂತಿ ನೆಲೆಸಬೇಕಾದರೆ ಗಾಂಧೀಜಿಯ ಅಹಿಂಸಾ ತತ್ವದಿಂದ ಮಾತ್ರ ಸಾಧ್ಯ ಎಂದರು. ಅಧ್ಯಕ್ಷರಾದ ರಾಜೇಗೌಡ ಅವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಹಿರಿಯ ನಾಗರಿಕರಾದ ಮಹಮದ್ ಹಾಗೂ ಸಾವಿತ್ರಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅವರಿಗೆ ಹಣ್ಣು ಹಂಪಲದ ಜೊತೆಗೆ ಅಗತ್ಯ ಔಷದೋಪಚಾರಕ್ಕೆ ಸ್ವಲ್ಪ ಹಣ ನೀಡಿ , ಅವರಿಗೆ ಮನೋಸ್ಥೈರ್ಯ ಹೆಚ್ಚಿಸಿ ವೃದ್ಧಾಪ್ಯದ ಸಹಜತೆಯ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯದರ್ಶಿ ಹೆಗ್ಗಡೆ ವಂದನಾರ್ಪಣೆ ಮಾಡಿದರು. ಈ ಕಾರ್ಯ ಕ್ರಮಕ್ಕೆ Dr ಪ್ರಕಾಶ್ ಬಾಬು ಸಾರ್ ಸಹಕಾರ ನೀಡಿದರು.
ಪಿರಿಯಾಪಟ್ಟಣದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…