ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ನೇತೃತ್ವದಲ್ಲಿ ಅ. 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ “ವಿಶ್ವ ಬಂಟರ ಸಮ್ಮೇಳನ” ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಸಂಸದರಾದ ಗೋಪಾಲ್ ಶೆಟ್ಟಿ ಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಹೂಗುಚ್ಚ ನೀಡಿ ಆಹ್ವಾನಿಸಿದ್ದಾರೆ.
ಅಂತೆಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಿಥುನ್ ರೈಯವರನ್ನು ಕೂಡ ಅಧ್ಯಕ್ಷರು ಹೂಗುಚ್ಚ ನೀಡಿ ಕಾರ್ಯಕ್ರಮಕ್ಕೆ ಅಹ್ವಾನಿಸಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…