ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

ಮೂಡುಬಿದಿರೆ: ಇಲ್ಲಿನ ಪವರ್ ಫ್ರೆಂಡ್ಸ್ ಬೆದ್ರ ಮತ್ತು ಕುಮಾರ್ ಎಲೆಕ್ಟ್ರಿಕಲ್ಸ್ ಇವುಗಳ ಸಹಭಾಗಿತ್ವದಲ್ಲಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಂಚೆ ಜನಸಂಪರ್ಕ ಅಭಿಯಾನ ಮಂಗಳವಾರ ನಾಗರಕಟ್ಟೆಯಲ್ಲಿ ನಡೆಯಿತು.

ವಿದ್ಯುತ್ ಗುತ್ತಿಗದಾರ ನವೀನ್ ಕರ್ಕೇರಾ ಅವರು ಉದ್ಘಾಟಿಸಿ ಮಾತನಾಡಿ ಉತ್ತಮ ಯೋಜನೆಗಳು ಇನ್ನಷ್ಟು ನೆರವೇರಲಿ ಇದಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ಶುಭ ಹಾರೈಸಿದರು. ಪವರ್ ಫ್ರೆಂಡ್ಸ್ ನ ಅಧ್ಯಕ್ಷ
ವಿನಯ್ ಕುಮಾರ್ ಮಾತನಾಡಿ ಸಮಾಜಮುಖಿ ಕೆಲಸಗಳು ನಿರಂತವಾಗಿ ನಡೆಯಲಿ ಇದಕ್ಕೆ ಸಂಪೂರ್ಣವಾದ ಸಹಕಾರ ಪವರ್ ಫ್ರೆಂಡ್ಸ್ ಬೆದ್ರ ನೀಡುತ್ತದೆ ಎಂದರು.


ಭಾರತೀಯ ಅಂಚೆ ಇಲಾಖೆಯ ಗುರುಪ್ರಸಾದ್ ಕೆ.ಎಸ್ ಅಂಚೆ ಸೇವಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಎಲೆಕ್ಟ್ರಿಕಲ್ ಸಂಸ್ಥೆಯ ಎಲ್ಲಾ ಉದ್ಯೋಗಿಗಳಿಗೆ ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರಿಗೆ ಸಮೂಹ ಅಪಘಾತ ವಿಮೆಯನ್ನು ಮಾಡಿಸಲಾಯಿತು.

ಎಲೆಕ್ಟ್ರಿಕಲ್ ಸಂಸ್ಥೆಯ ಅಧ್ಯಕ್ಷ ಕುಮಾರ್ ಪೂಜಾರಿ ಉಪಸ್ಥಿತರಿದ್ದರು. ಪವರ್ ಫ್ರೆಂಡ್ಸ್ ನ ಉಪಾಧ್ಯಕ್ಷ, ವಕೀಲ ಜಯಪ್ರಕಾಶ್ ಭಂಡಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಿಕಲ್ಸ್ ನ ಉದ್ಯೋಗಿಗಳು ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!