ಜನ ಮನದ ನಾಡಿ ಮಿಡಿತ

Advertisement

ಸಮಾಜ ಸೇವಾ ಸಮಿತಿ ಮತ್ತು ಬಂಟ್ಸ್ ಸೇವಾದಳ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ರಕ್ತದಾನ ಶಿಬಿರ

ಬಂಟರ ಸಂಘ, ಬೆಂಗಳೂರಿನ ಸಮಾಜ ಸೇವಾ ಸಮಿತಿ ಮತ್ತು ಬಂಟ್ಸ್ ಸೇವಾದಳ ಜಂಟಿಯಾಗಿ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ನೆತ್ತರ ನೆರವು – ರಕ್ತದಾನ ಶಿಬಿರವನ್ನು ಏರ್ಪಡಿಸಿ, ನಾವು ರಕ್ತದಾನ ಮಾಡಿ ಎಂದು ಹೇಳಿದಾಗ, ತುಂಬಾ ದಿನಗಳ ರಜೆಯ ಸಂದರ್ಭವಾದರೂ ತಾವೆಲ್ಲರೂ ನಮ್ಮ ಜೊತೆಗೂಡಿ, 203 ಯೂನಿಟ್ ರಕ್ತವನ್ನು ಸಂಗ್ರಹಿಸಲು ಸಹಕರಿಸಿದಿರಿ.

ಇದರಿಂದ ನಾವೆಲ್ಲರೂ ಒಂದಷ್ಟು ಜನರ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾದೆವು. ನಾರಾಯಣ ನೇತ್ರಾಲಯದ ಸಹಕಾರದೊಂದಿಗೆ ನಡೆದ ನೇತ್ರದಾನ ನೋಂದಣಿ ಶಿಬಿರದಲ್ಲಿ 75ಕ್ಕೂ ಹೆಚ್ಚು ಜನರು ನೇತ್ರದಾನ ನೋಂದಣಿಯನ್ನು ಮಾಡಿಕೊಂಡರು.

ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಸರ್ವರಿಗೂ ಆತ್ಮೀಯ ಧನ್ಯವಾದಗಳು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!