ಬಂಟರ ಸಂಘ, ಬೆಂಗಳೂರಿನ ಸಮಾಜ ಸೇವಾ ಸಮಿತಿ ಮತ್ತು ಬಂಟ್ಸ್ ಸೇವಾದಳ ಜಂಟಿಯಾಗಿ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ನೆತ್ತರ ನೆರವು – ರಕ್ತದಾನ ಶಿಬಿರವನ್ನು ಏರ್ಪಡಿಸಿ, ನಾವು ರಕ್ತದಾನ ಮಾಡಿ ಎಂದು ಹೇಳಿದಾಗ, ತುಂಬಾ ದಿನಗಳ ರಜೆಯ ಸಂದರ್ಭವಾದರೂ ತಾವೆಲ್ಲರೂ ನಮ್ಮ ಜೊತೆಗೂಡಿ, 203 ಯೂನಿಟ್ ರಕ್ತವನ್ನು ಸಂಗ್ರಹಿಸಲು ಸಹಕರಿಸಿದಿರಿ.
ಇದರಿಂದ ನಾವೆಲ್ಲರೂ ಒಂದಷ್ಟು ಜನರ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾದೆವು. ನಾರಾಯಣ ನೇತ್ರಾಲಯದ ಸಹಕಾರದೊಂದಿಗೆ ನಡೆದ ನೇತ್ರದಾನ ನೋಂದಣಿ ಶಿಬಿರದಲ್ಲಿ 75ಕ್ಕೂ ಹೆಚ್ಚು ಜನರು ನೇತ್ರದಾನ ನೋಂದಣಿಯನ್ನು ಮಾಡಿಕೊಂಡರು.
ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಸರ್ವರಿಗೂ ಆತ್ಮೀಯ ಧನ್ಯವಾದಗಳು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…