ಬಂಟರ ಸಂಘ, ಬೆಂಗಳೂರಿನ ಸಮಾಜ ಸೇವಾ ಸಮಿತಿ ಮತ್ತು ಬಂಟ್ಸ್ ಸೇವಾದಳ ಜಂಟಿಯಾಗಿ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ನೆತ್ತರ ನೆರವು – ರಕ್ತದಾನ ಶಿಬಿರವನ್ನು ಏರ್ಪಡಿಸಿ, ನಾವು ರಕ್ತದಾನ ಮಾಡಿ ಎಂದು ಹೇಳಿದಾಗ, ತುಂಬಾ ದಿನಗಳ ರಜೆಯ ಸಂದರ್ಭವಾದರೂ ತಾವೆಲ್ಲರೂ ನಮ್ಮ ಜೊತೆಗೂಡಿ, 203 ಯೂನಿಟ್ ರಕ್ತವನ್ನು ಸಂಗ್ರಹಿಸಲು ಸಹಕರಿಸಿದಿರಿ.
ಇದರಿಂದ ನಾವೆಲ್ಲರೂ ಒಂದಷ್ಟು ಜನರ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾದೆವು. ನಾರಾಯಣ ನೇತ್ರಾಲಯದ ಸಹಕಾರದೊಂದಿಗೆ ನಡೆದ ನೇತ್ರದಾನ ನೋಂದಣಿ ಶಿಬಿರದಲ್ಲಿ 75ಕ್ಕೂ ಹೆಚ್ಚು ಜನರು ನೇತ್ರದಾನ ನೋಂದಣಿಯನ್ನು ಮಾಡಿಕೊಂಡರು.
ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಸರ್ವರಿಗೂ ಆತ್ಮೀಯ ಧನ್ಯವಾದಗಳು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…