ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಒಂದೇ ಮನೆಯಲ್ಲಿ ಇಬ್ಬರು ಹಿರಿಯ ಸಹೋದರಿಯರು ಆತ್ಮಹತ್ಯೆ

ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ 4: 30ರ ವೇಳೆ ಮನೆಗೆ ಬಂದಾಗ ಬಾಗಿಲು ಮುಚ್ಚಿಕೊಂಡಿತ್ತು. ಅನುಮಾನಗೊಂಡ ಅವರು ಕಿಟಕಿಯಿಂದ ನೋಡಿದಾಗ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಇಬ್ಬರೂ ಒಂದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅನುಮಾನ ಕಾಡುತ್ತಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!