ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಒಂದೇ ಕ್ಲಾಸಿನಲ್ಲಿ 5 ಅವಳಿಜವಳಿ ಜೋಡಿ: ಸಹಪಾಠಿಗಳಿಗೆ ಫುಲ್ ಕನ್ಫ್ಯೂಸ್…..!!

ಬಂಟ್ವಾಳ: ವಿಶೇಷ ಎಂಬಂತೆ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.

ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ. ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!