ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತು: ಅಧ್ಯಕ್ಷೆ ವಸಂತಿ, ಸದಸ್ಯರಾದ ಕುಶಾಲ ಮತ್ತು ಸಚಿನ್ ಅಣಿಯೂರ್ ಗೆ ಗೆಟ್ ಪಾಸ್ ನೀಡಿದ ಬಿಜೆಪಿ ಅಧ್ಯಕ್ಷರು

ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು ಮಾಡಲಾಗಿದೆ.

ಬಿಜೆಪಿ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು ಮನೆ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ) , ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ)

ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!