ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಸಮ್ಮೇಳನದ ಹಿನ್ನಲೆ ಬಂಟರ ಸಂಘ ಮುಂಬೈಯಲ್ಲಿ ನಡೆದ ಏಳನೇ ಪೂರ್ವ ಭಾವಿ ಸಭೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ. 28ರಂದು “ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾ ಕೂಟ” ಮತ್ತು ಅ. 29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದ “ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮಗಳ ಕುರಿತ ಏಳನೇ ಪೂರ್ವಭಾವಿ ಸಭೆಯು ಬಂಟರ ಸಂಘ ಮುಂಬೈಯಲ್ಲಿ ಜರಗಿತು.

ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ನಿರ್ದೇಶಕರಾದ ಡಾ. ಆರ್. ಕೆ. ಶೆಟ್ಟಿ, ಜಯ ಎ. ಶೆಟ್ಟಿ, ಒಕ್ಕೂಟದ ಪೋಷಕ ಸದಸ್ಯರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಪ್ರವೀಣ್ ಶೆಟ್ಟಿ ವರಂಗ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಸಲಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!