ಕಾರ್ಕಳ: 5 ದಿನಗಳ ಹಿಂದೆ ಕಾಣೆಯಾಗಿದ್ದ ಯುವಕನೋರ್ವನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಹೊಳೆಯಲ್ಲಿ ಪತ್ತೆಯಾಗಿದೆ. ದುರ್ಗ ಗ್ರಾಮದ ಸಂದೇಶ್ ಶೆಟ್ಟಿ ಎಂಬವರು ನಾಪತ್ತೆಯಾಗಿದ್ದ ಯುವಕ. ಇವರ ಪತ್ತೆಗೆ ಮನೆಯವರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸಂದೇಶ್ ಶೆಟ್ಟಿ ಪತ್ತೆಯಾಗಿರಲಿಲ್ಲ. ಸಂದೇಶ್ ಶೆಟ್ಟಿ ಅವರ ಶವವು ಬುಧವಾರ ಬೆಳಗ್ಗೆ ಕಾವೇರಡ್ಕ ಬಳಿಯ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂದೇಶ್ ಶೆಟ್ಟಿ ನಾಪತ್ತೆ ದಿನವೇ ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದ್ದು ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿದೆ. ಸ್ಥಳೀಯರು ಕಾರ್ಕಳ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…