ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ. 6ರಂದು ಆದ್ರಾ ನಕ್ಷತ್ರದಂದು ತಿಂಗಳ ಮೃತ್ಯುಂಜಯ ಹೋಮ ನಡೆಯಲಿದೆ.

ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ಸೇವಾ ರಶೀದಿಯನ್ನು ದೇವಳದ ಕೌಂಟರ್ನಲ್ಲಿ ಮಾಡುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಅವರು ವಿನಂತಿಸಿದ್ದಾರೆ.




