ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಷಷ್ಠೀಶ್ ಪಿ. ಶೆಟ್ಟಿಗೆ ಪ್ರಶಸ್ತಿ

ಮಂಗಳೂರು: ಛತ್ತಿಸ್ ಗಡದಲ್ಲಿ ನಡೆದ ರಾಷ್ಟ್ರೀಯ ಮಟ್ಟದ 19 ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸಾಲೆತ್ತೂರು ಗೌರಿಕೋಡಿ ನಿವಾಸಿ ಷಷ್ಠೀಶ್ ಪಿ. ಶೆಟ್ಟಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ‌ ಸ್ಥಾನವನ್ನು ಪಡೆದಿದ್ದಾರೆ.

ಇವರು ಮಂಗಳೂರಿನ ಪ್ರತಿಷ್ಠಿತ ಶಾರದಾ ಪಿ.ಯು. ಕಾಲೇಜ್ ನ ದ್ವಿತೀಯ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಾರೆ. ವಾಲಿಬಾಲ್ ನಲ್ಲಿ ರಾಷ್ಟ್ರೀಯ ಮಟ್ಟದ ಸ್ಕೂಲ್ ಗೇಮ್ ಫೆಡರೇಶನ್ ಅಪ್ ಇಂಡಿಯಾ ಎಂಬ ಸಂಸ್ಥೆಗೆ ಆಯ್ಕೆಯಾಗಿದ್ದಾರೆ. ಇವರು ಸಾಲೆತ್ತೂರು ಗೌರಿಕೋಡಿ ನಿವಾಸಿ ಮಾಜಿ ಕಬ್ಬಡಿ ಹಾಗೂ ವಾಲಿಬಾಲ್ ಆಟಗಾರ ಪ್ರವೀಣ್ ಶೆಟ್ಟಿ ಮತ್ತು ಅಭಿಮತ ಟಿವಿ ಮಂಗಳೂರು ಇದರ ಆಡಳಿತ ಪಾಲುದಾರೆ ಮಮತಾ ಪಿ. ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!