ಜನ ಮನದ ನಾಡಿ ಮಿಡಿತ

Advertisement

ಸಾಧನ ಅಶ್ರೀತ್‌ಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಕಾರ್ಕಳ : ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಜಿ ಅಶ್ರೀತ್‌ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್‌ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ ಮಹಾತ್ಮ ಗಾಂಧಿ ಜಯಂತ್ಯೋತ್ಸವ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.



ಸಾಧನ ಜಿ. ಆಶ್ರೀತರವರು ಫ್ಯಾಷನ್ ಡಿಸೈನರ್, ಧಾರಾವಾಹಿ, ಚಲನ ಚಿತ್ರ, ವಸ್ತ್ರ ವಿನ್ಯಾಸ ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬನೆ ಸಾಧಿಸಲು ರಾಜ್ಯಾದ್ಯಂತ ಕಾರ್ಯಕ್ರಮ ನೀಡಿದ್ದಾರೆ ಹಾಗೂ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಹಿಳೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದ್ದಾರೆ.

ನಾಡು, ನುಡಿ, ಸಂಸ್ಕೃತಿ, ಕಲೆ,ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿನ ತಮ್ಮ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷರಾದ ಡಾ. ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!