ಕಾರ್ಕಳ : ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ ಮಹಾತ್ಮ ಗಾಂಧಿ ಜಯಂತ್ಯೋತ್ಸವ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸಾಧನ ಜಿ. ಆಶ್ರೀತರವರು ಫ್ಯಾಷನ್ ಡಿಸೈನರ್, ಧಾರಾವಾಹಿ, ಚಲನ ಚಿತ್ರ, ವಸ್ತ್ರ ವಿನ್ಯಾಸ ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬನೆ ಸಾಧಿಸಲು ರಾಜ್ಯಾದ್ಯಂತ ಕಾರ್ಯಕ್ರಮ ನೀಡಿದ್ದಾರೆ ಹಾಗೂ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಹಿಳೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದ್ದಾರೆ.
ನಾಡು, ನುಡಿ, ಸಂಸ್ಕೃತಿ, ಕಲೆ,ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿನ ತಮ್ಮ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷರಾದ ಡಾ. ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…