ಜನ ಮನದ ನಾಡಿ ಮಿಡಿತ

Advertisement

ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.


ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ.,ಪತ್ರಾಂಕಿತ ವ್ಯವಸ್ಥಾಪಕರಾದ ನರೇಶ್ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸೌಮ್ಯ ಎನ್.,ನಗರ ಪುನರ್ವಸತಿ ಕಾರ್ಯಕರ್ತೆ ಕುಮಾರಿ ಸವಿತಾ, ಕ.ರಾ.ಸ.ನೌ.ಸಂಘದ ಅಧ್ಯಕ್ಷ ನಾಗೇಶ್ ಎಸ್. ರವರು ಉಪಸ್ಥಿತರಿದ್ದರು.


ಬಿ.ಐ.ಈ.ಆರ್.ಟಿ ಸುಶೀಲಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು. ಬಿ.ಐ.ಈ.ಆರ್.ಟಿ. ಜ್ಯೋತಿ ಡಿಸೋಜ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದ್ದರು. ಬಿ.ಐ.ಈ.ಆರ್.ಟಿ. ಫ್ಲೇವಿ ಡಿಸೋಜ ಕಾರ್ಯಕ್ರಮ ನಿರೂಪಿಸಿದ್ದರು.ಸಿ.ಆರ್.ಪಿ‌ಗಳಾದ ಆದರ್ಶ, ದಿನಕರ, ಮಹೇಶ್ವರಿ ಎನ್.,ನಾಗರತ್ನ ಶಿರೂರು ಸಹಕರಿಸಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!